ರಾಜ್ಯ

ಟಿಕೆಟ್‌ ರಹಿತ ಪ್ರಯಾಣದಿಂದ 46 ಕೋಟಿ ದಂಡ ವಸೂಲಿ ಮಾಡಿದ ನೈಋತ್ಯ ರೈಲ್ವೆ; ಮೈಸೂರು ವಿಭಾಗದಲ್ಲೆಷ್ಟು?

ಟಿಕೆಟ್‌ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್‌ 1ರಿಂದ ಡಿಸೆಂಬರ್‌ 31ರವರೆಗೆ ಟಿಕೆಟ್‌ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014 ಜನರಿಂದ ನೈಋತ್ಯ ರೈಲ್ವೆ ಬರೋಬ್ಬರಿ 46.31 ಕೋಟಿ ದಂಡವನ್ನು ವಸೂಲಿ ಮಾಡಿದೆ.

ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ದಂಡ ಸಂಗ್ರಹಣೆಯಲ್ಲಿ ಶೇ. 9.95ರಷ್ಟು ಏರಿಕೆ ಕಂಡುಬಂದಿದೆ. ಡಿಸೆಂಬರ್‌ ತಿಂಗಳೊಂದರಲ್ಲಿಯೇ 72,041 ಪ್ರಕರಣಗಳಿದ್ದು, 5.13 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ. ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿವೆ ಹಾಗೂ ಇವುಗಳಿಂದ ವಸೂಲಿಯಾದ ದಂಡದ ಮೊತ್ತವೆಷ್ಟು ಎಂಬ ಮಾಹಿತಿ ಈ ಕೆಳಕಂಡಂತಿದೆ.

ಬೆಂಗಳೂರು ವಿಭಾಗ: ಪ್ರಕರಣಗಳು – 3,68,205 ಹಾಗೂ ವಸೂಲಿಯಾದ ದಂಡ – 28.26 ಕೋಟಿ

ಹುಬ್ಬಳ್ಳಿ ವಿಭಾಗ: ಪ್ರಕರಣಗಳು – 96790 ಹಾಗೂ ವಸೂಲಿಯಾದ ದಂಡ – 6.36 ಕೋಟಿ

ಮೈಸೂರು ವಿಭಾಗ: ಪ್ರಕರಣಗಳು – 1,00,538 ಹಾಗೂ ವಸೂಲಿಯಾದ ದಂಡ – 5.91 ಕೋಟಿ

ಫ್ಲೈಯಿಂಗ್‌ ಸ್ಕ್ವಾಡ್: ಪ್ರಕರಣಗಳು – 61,481 ಹಾಗೂ ವಸೂಲಿಯಾದ ದಂಡ – 5.77 ಕೋಟಿ

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

37 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago