ರಾಜ್ಯ

ಮಾಲ್‌ ಆಫ್‌ ಏಷ್ಯಾ ನಿರ್ಬಂಧ ಪ್ರಶ್ನಿಸಿ ರಿಟ್‌ ಅರ್ಜಿ

ಬೆಂಗಳೂರಿನ ಹಲವು ಮಾಲ್‌ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್‌ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್‌ಗಳನ್ನು ಒಡೆದು ಹಾಕಿದ್ದರು.

ಅದರಲ್ಲಿಯೂ ಮಾಲ್‌ ಆಫ್‌ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್‌ ಕನ್ನಡ ಪರ ಹೋರಾಟಗಾರರ ಟಾರ್ಗೆಟ್‌ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್‌ 31 ) ಜನವರಿ 15ರವರೆಗೆ ಈ ಮಾಲ್‌ ಬಂದ್‌ ಮಾಡಲು ಮಾಡಿ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಆದೇಶ ಹೊರಡಿಸಿದ್ದರು. ಮಾಲ್‌ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್‌ ಮುಂದೆ ʼಮಾಲ್‌ ಕ್ಲೋಸ್ಡ್‌ʼ ಎಂಬ ಫಲಕ ಇಟ್ಟು ಬಾಗಿಲು ಬಂದ್‌ ಮಾಡಲಾಗಿತ್ತು.

ಈ ಕುರಿತು ಇದೀಗ ಸ್ಪಾರ್ಕಲ್‌ ಒನ್‌ ಮಾಲ್‌ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ರಿಟ್‌ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದೆ.

 

andolana

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

38 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

52 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

1 hour ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

2 hours ago