ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…