ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…