ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…