ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನೋಟಿಸ್ ಹೊರಡಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹೊಳೆ ನರಸೀಪುರ ಪೊಲೀಸ್ ಠಾಣೆ ಹಾಗೂ ಬೆಂಗಳೂರಿನ ಸಿಐಡಿ ದಾಖಲಿಸಿರುವ ಮೂರು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿಂತೆ ಜಾಮೀನು ನೀಡುವಂತೆ ಪ್ರಜ್ವಲ್ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು.
ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರಾದ ಗಜಾನನ ಭಟ್ ಅವರು, ಪ್ರಾಸಿಕ್ಯೂಷನ್ ನೋಟಿಸ್ ಹೊರಡಿಸಲು ಆದೇಶ ನೀಡಿದರು. ಹಾಗೂ ಈ ಪ್ರಕರಣ ವಿಶೇಷ ಪ್ರಾಸಿಕ್ಯೂಟರ್ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಇದೆ ಮೇ.31ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…