ರಾಜ್ಯ

ಶ್ರೀರಾಮ ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ: ಎಚ್‌. ವಿಶ್ವನಾಥ್‌

ರಾಯಚೂರು: ಶ್ರೀರಾಮನು ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ, ದೇಶದ ಪ್ರತಿಯೊಬ್ಬರ ಜೊತೆಯೂ ಶ್ರೀರಾಮ ಇದ್ದಾನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಪರಿಪೂರ್ಣಗೊಳ್ಳದೆ ಉದ್ಘಾಟನೆ ಮಾಡುತ್ತಿರುವುದಕ್ಕೆ ಶಂಕರ ಮಠದ ಗುರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರೀರಾಮ ಇಡೀ ಭಾರತೀಯರ ರಾಮನಾಗಿದ್ದು, ಬಿಜೆಪಿಗೆ ಮಾತ್ರ ಸೀಮಿತವಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಜನರ ಧಾರ್ಮಿಕ ಭಾವನೆಗಳ ನಂಬಿಕೆಗೆ ಅರ್ಹವಾಗಿದೆ ಎಂದಿದ್ದಾರೆ.

ಕಾಂತರಾಜ್ ವರದಿ ವಿಚಾರಕ್ಕೆ ಸಂಬಧಿಸಿದಂತೆ ರಾಜ್ಯದಲ್ಲಿ ಕಾಂತರಾಜ ವರದಿ ಜಾರಿಯಾಗಬೇಕು. ವರದಿ ಜಾರಿಗೆ ಮುಂದುವರಿದ ಜಾತಿಗಳು ಹಿಂದೇಟು ಹಾಕುತ್ತಿರುವುದು ಹಿಂದೇಟು ಹಾಕುವುದು ನಾಡಿನ ಅಭಿವೃದ್ಧಿಗೆ ಧಕ್ಕೆಯಾಗುತ್ತದೆ. ಈ ಹಿಂದೆ ಹಾವನೂರು ವರದಿಗೂ ಇದೇ ರೀತಿ ವಿರೋಧವಿತ್ತು. ಮುಂದೆ ಜಾರಿಯಾಯಿತು. ಸಿಎಂ ಸಿದ್ದರಾಮಯ್ಯ ಅವರು ಕಾಂತರಾಜ ವರದಿ ಸಮೀಕ್ಷೆ ಸ್ವೀಕರಿಸಿ, ಯಾವುದೇ ಊಹಾಪೋಹಗಳಿಗೆ ಕಿವಿ ಕೊಡದೇ ಜಾರಿ ಮಾಡಿ ಎಂದು ಆಗ್ರಹಿಸಿದರು.

andolanait

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

8 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

8 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

9 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

9 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

9 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

9 hours ago