ರಾಯಚೂರು: ಶ್ರೀರಾಮನು ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ, ದೇಶದ ಪ್ರತಿಯೊಬ್ಬರ ಜೊತೆಯೂ ಶ್ರೀರಾಮ ಇದ್ದಾನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಪರಿಪೂರ್ಣಗೊಳ್ಳದೆ ಉದ್ಘಾಟನೆ ಮಾಡುತ್ತಿರುವುದಕ್ಕೆ ಶಂಕರ ಮಠದ ಗುರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರೀರಾಮ ಇಡೀ ಭಾರತೀಯರ ರಾಮನಾಗಿದ್ದು, ಬಿಜೆಪಿಗೆ ಮಾತ್ರ ಸೀಮಿತವಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಜನರ ಧಾರ್ಮಿಕ ಭಾವನೆಗಳ ನಂಬಿಕೆಗೆ ಅರ್ಹವಾಗಿದೆ ಎಂದಿದ್ದಾರೆ.
ಕಾಂತರಾಜ್ ವರದಿ ವಿಚಾರಕ್ಕೆ ಸಂಬಧಿಸಿದಂತೆ ರಾಜ್ಯದಲ್ಲಿ ಕಾಂತರಾಜ ವರದಿ ಜಾರಿಯಾಗಬೇಕು. ವರದಿ ಜಾರಿಗೆ ಮುಂದುವರಿದ ಜಾತಿಗಳು ಹಿಂದೇಟು ಹಾಕುತ್ತಿರುವುದು ಹಿಂದೇಟು ಹಾಕುವುದು ನಾಡಿನ ಅಭಿವೃದ್ಧಿಗೆ ಧಕ್ಕೆಯಾಗುತ್ತದೆ. ಈ ಹಿಂದೆ ಹಾವನೂರು ವರದಿಗೂ ಇದೇ ರೀತಿ ವಿರೋಧವಿತ್ತು. ಮುಂದೆ ಜಾರಿಯಾಯಿತು. ಸಿಎಂ ಸಿದ್ದರಾಮಯ್ಯ ಅವರು ಕಾಂತರಾಜ ವರದಿ ಸಮೀಕ್ಷೆ ಸ್ವೀಕರಿಸಿ, ಯಾವುದೇ ಊಹಾಪೋಹಗಳಿಗೆ ಕಿವಿ ಕೊಡದೇ ಜಾರಿ ಮಾಡಿ ಎಂದು ಆಗ್ರಹಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…