ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆಂದು ಅಸಮಾಧಾನಗೊಂಡು ಮಾಜಿ ಸಚಿವ ಶ್ರೀ ರಾಮುಲು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಉಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ಸಿಗರು ನನ್ನನ್ನು ಗೌರವದಿಂದ ಕಂಡಿದ್ದಾರೆ. ನಾನು ಒಳ್ಳೆಯವನಾಗಿರುವುದಕ್ಕೆ ನನ್ನ ಮೇಲೆ ಗೌರವವಿಟ್ಟು ಪಕ್ಷ ಸೇರ್ಪಡೆಗೆ ಆಹ್ವಾನ ನೀಡಿದ್ದಾರೆ. ನನ್ನನ್ನು ಗೌರವಿಸಿದ ಕಾಂಗ್ರೆಸ್ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು.
ಮಾಧ್ಯಮದ ಮೂಲಕ ಕಾಂಗ್ರೆಸ್ ಪಕ್ಷದವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಆದರೆ ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಏನೇ ಮಾಡಬೇಕಿದ್ದರೂ ನಿಮ್ಮ ಒಪ್ಪಿಗೆಯ ಮೂಲಕವೇ ಮಾಡುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…