ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆಂದು ಅಸಮಾಧಾನಗೊಂಡು ಮಾಜಿ ಸಚಿವ ಶ್ರೀ ರಾಮುಲು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಉಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ಸಿಗರು ನನ್ನನ್ನು ಗೌರವದಿಂದ ಕಂಡಿದ್ದಾರೆ. ನಾನು ಒಳ್ಳೆಯವನಾಗಿರುವುದಕ್ಕೆ ನನ್ನ ಮೇಲೆ ಗೌರವವಿಟ್ಟು ಪಕ್ಷ ಸೇರ್ಪಡೆಗೆ ಆಹ್ವಾನ ನೀಡಿದ್ದಾರೆ. ನನ್ನನ್ನು ಗೌರವಿಸಿದ ಕಾಂಗ್ರೆಸ್ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು.
ಮಾಧ್ಯಮದ ಮೂಲಕ ಕಾಂಗ್ರೆಸ್ ಪಕ್ಷದವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಆದರೆ ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಏನೇ ಮಾಡಬೇಕಿದ್ದರೂ ನಿಮ್ಮ ಒಪ್ಪಿಗೆಯ ಮೂಲಕವೇ ಮಾಡುತ್ತೇನೆ ಎಂದು ತಿಳಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…