ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣಗಳ ಗುದ್ದಾಟದ ಮಧ್ಯೆ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಟಾಪಟಿಯಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಅನ್ನು ಕಡಿಮೆ ಮಾಡಲು ಕೊನೆಗೂ ಆರ್ಎಸ್ಎಸ್ ಮಧ್ಯಪ್ರವೇಶ ಪ್ರವೇಶಿಸಲು ಮುಂದಾಗಿದೆ.
ಕಳೆದ ಒಂದು ವರ್ಷದ ಹಿಂದೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ರಾಜೇಶ್ ರಾಜೀನಾಮೆ ನೀಡಿದ್ದರು. ಆದರೆ ಆ ಸ್ಥಾನಕ್ಕೆ ಇದುವರೆಗೂ ಯಾರನ್ನು ನೇಮಕ ಮಾಡಿರಲಿಲ್ಲ. ಇದೀಗ ಬಿಜೆಪಿ ಸಂಘಟನಾ ಕಾರ್ಯದರ್ಶಿಯನ್ನು ನೇಮಕ ಮಾಡಲು ಆರ್ಎಸ್ಎಸ್ ತೀರ್ಮಾನಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಬಣಗಳ ಗುದ್ದಾಟ ನಡೆಯುತ್ತಿದೆ. ಈ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಗಳ ಆಗುತ್ತಿದೆ. ಇದನ್ನು ತಡೆಯಲು ಆರ್ಎಸ್ಎಸ್, ಬಿಜೆಪಿ ಸಂಘಟನಾ ಕಾರ್ಯದರ್ಶಿಯನ್ನು ನೇಮಕ ಮಾಡಲು ನಿರ್ಧರಿಸಿದೆ. ಈ ನಿರ್ಧಾರದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬಳಿ ಹೇಳಲು ಸಾಧ್ಯವಾಗದ ದೂರನ್ನು ಬಿಜೆಪಿ ಕಾರ್ಯದರ್ಶಿ ಬಳಿ ಹೇಳಿ ಸರಿಪಡಿಸಿಕೊಳ್ಳುವಂತೆ ಹೈಕಮಾಂಡ್ ಸೂಚಿಸುವ ಸಾಧ್ಯತೆಯಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…