sriramulu
ಬೆಂಗಳೂರು : ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಶ್ರೀರಾಮುಲು, ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು ತಪ್ಪು ಮಾಡಿದರು. ರಾಜಣ್ಣ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಣ್ಣ ಪರವಾಗಿ ಇಡಿ ಸಮಾಜ ನಿಲ್ಲುತ್ತದೆ. ಕೆ.ಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ? ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ವಿರೇಂದ್ರ ಪಾಟೀಲ್ ಅವರನ್ನು ದೇವರಾಜ ಅರಸು ವಜಾ ಮಾಡಿದ್ರು. ಈಗ ಕೆಎನ್ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ. ರಾಜಣ್ಣ ನೀವು ಬಿಜೆಪಿಗೆ ಬನ್ನಿ ಸ್ವಾಗತ ಮಾಡುತ್ತೇವೆ. ಬಿಜೆಪಿಯಲ್ಲಿ ನಮಗಿಂತಲೂ ಉನ್ನತ ಸ್ಥಾನಮಾನ ನೀಡುತ್ತೇವೆ ನೀವು ಯಾವುದೇ ಕಾರಣಕ್ಕೂ ಭಯ ಪಡಬೇಡಿ ಎಂದು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…