ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್ ಅನುಮತಿಸಿರುವುದು ಬಿಜೆಪಿ-ಜೆಡಿಎಸ್ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಕಿಡಿಕಾರಿದರು.
ಇಲ್ಲಿನ ಲಕ್ಕವಳ್ಳಿ ಭದ್ರಾ ಜಲಾಶಯಕ್ಕೆ ಭಾನುವಾರ (ಆಗಸ್ಟ್ 18) ಅಪಾರ ಬೆಂಬಲಿಗರು ಹಾಗೂ ಸ್ಥಳೀಯರ ರೈತರ ಜೊತೆಯಲ್ಲಿ ಬಾಗಿನ ಅರ್ಪಿಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ. ತಪ್ಪು ಮಾಡದೇ ಇರುವವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ. ರಾಜ್ಯದ ಆರೂವರೆ ಕೋಟಿ ಕನ್ನಡಿಗರು, ಪಕ್ಷದ ಎಲ್ಲಾ ಸಚಿವ, ಶಾಸಕರ ಬೆಂಬಲ ಸಿಎಂ ಪರವಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…