ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್ ಅನುಮತಿಸಿರುವುದು ಬಿಜೆಪಿ-ಜೆಡಿಎಸ್ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಕಿಡಿಕಾರಿದರು.
ಇಲ್ಲಿನ ಲಕ್ಕವಳ್ಳಿ ಭದ್ರಾ ಜಲಾಶಯಕ್ಕೆ ಭಾನುವಾರ (ಆಗಸ್ಟ್ 18) ಅಪಾರ ಬೆಂಬಲಿಗರು ಹಾಗೂ ಸ್ಥಳೀಯರ ರೈತರ ಜೊತೆಯಲ್ಲಿ ಬಾಗಿನ ಅರ್ಪಿಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ. ತಪ್ಪು ಮಾಡದೇ ಇರುವವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ. ರಾಜ್ಯದ ಆರೂವರೆ ಕೋಟಿ ಕನ್ನಡಿಗರು, ಪಕ್ಷದ ಎಲ್ಲಾ ಸಚಿವ, ಶಾಸಕರ ಬೆಂಬಲ ಸಿಎಂ ಪರವಾಗಿದೆ ಎಂದು ತಿಳಿಸಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…