ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್ಎಸ್ಎಲ್ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಇತ್ತೀಚೆಗೆ ಎಸ್ಎಸ್ಎಲ್ಸಿ ಮಂಡಳಿ ಜೂನ್ 07 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2 ಯನ್ನು ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯು ತನ್ನ ಜಾಲತಾಣದಲ್ಲಿ ಪ್ರಚುರಪಡಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ ಇಲ್ಲಿದೆ.
ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
ಜೂನ್ 18: ಗಣಿತ/ಸಮಾಜ ಶಾಸ್ತ್ರ
ಜೂನ್ 19: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 22: ಸಮಾಜ ವಿಜ್ಞಾನ
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…