ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.
ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮಾ.30ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಣೆ ಮಾಡಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…