ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಜ.27 ರಿಂದ ಫೆ.2 ರವರೆಗೆ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಜ.27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್ಸಿಇಆರ್ಟಿ), ಸಂಸ್ಕೃತ ಪರೀಕ್ಷೆ ನಡೆಯಲಿದೆ.
ಜ.28 ರಂದು ಗಣಿತ, 29 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, 30 ರಂದು ತೃತೀಯ ಭಾಷೆ ಹಿಂದಿ (ಎನ್ಸಿಇಆರ್ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
ಜ.31 ರಂದು ವಿಜ್ಞಾನ, ಫೆ.2ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದ್ದು, ತೃತೀಯ ಭಾಷೆ ಮರಾಠಿ ವಿಷಯಗಳ ಪೂರ್ವಸಿದ್ಧತಾ ಪರೀಕ್ಷೆಗಳು ಶಾಲಾ ಹಂತದಲ್ಲಿ ಸಂಬಂಧಿಸಿದ ವಿಷಯ ಶಿಕ್ಷಕರಿಂದ ಪ್ರಶ್ನೆ ಪತ್ರಿಕೆ ತಯಾರಿಸಿಕೊಂಡು ಪರೀಕ್ಷೆ ನಡೆಸಲು ಶಾಲಾ ಮುಖ್ಯ ಶಿಕ್ಷಕರು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರೌಢಶಾಲಾ ನಿರ್ದೇಶಕರು ಸೂಚಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…