ರಾಜ್ಯ

SSLC RESULTS : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ; ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು ಶೇ.94.10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹಿಂದೆಂದಿಗಿಂತ ಗಣನೀಯ ಏರಿಕೆ ಕಂಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಫಲಿತಾಂಶ ಬಂದಿದೆ?
ದಕ್ಷಿಣ ಕನ್ನಡ : ಶೇ.98.4
ಉತ್ತರ ಕನ್ನಡ : ಶೇ.98.
ಉಡುಪಿ : ಶೇ.98.18
ಹಾಸನ:ಶೇ. 97.51
ಮಂಡ್ಯ: ಶೇ.97.45
ಶಿರಸಿ: ಶೇ.97.21
ವಿಜಯನಗರ: ಶೇ.96.39
ಶಿವಮೊಗ್ಗ: ಶೇ.96.56
ಕೊಡಗು: ಶೇ.96.68
ಹಾವೇರಿ: ಶೇ.96.87
ಬಾಗಲಕೋಟೆ : ಶೇ.95.42
ಬೆಂಗಳೂರು ಉತ್ತರ: ಶೇ. 95.33
ಬೆಂಗಳೂರು ಗ್ರಾಮಾಂತರ: ಶೇ.95.83
ಗದಗ: ಶೇ.95.24
ಧಾರವಾಡ: ಶೇ.95.59
ಕೋಲಾರ:ಶೇ. 95.5
ಬೆಳಗಾವಿ : ಶೇ. 94.75
ಚಿಕ್ಕೋಡಿ: ಶೇ.94.09
ದಾವಣಗೆರೆ: ಶೇ.94.64
ಮೈಸೂರು: ಶೇ.94.45
ರಾಯಚೂರು:ಶೇ. 94.41
ವಿಜಯಪುರ: ಶೇ.94.16
ಚಿಕ್ಕಮಗಳೂರು:ಶೇ. 94.99
ಬೆಂಗಳೂರು ದಕ್ಷಿಣ: ಶೇ. 91.64
ಬೀದರ್: ಶೇ. 92.17
ಬಳ್ಳಾರಿ : ಶೇ. 93.35
ಕೊಪ್ಪಳ:ಶೇ. 93.1
ಚಿತ್ರದುರ್ಗ:ಶೇ. 92.25
ತುಮಕೂರು:ಶೇ. 92.04
ರಾಮನಗರ:ಶೇ. 92.83
ಚಾಮರಾಜನಗರ: ಶೇ.91.89
ಯಾದಗಿರಿ :ಶೇ. 91.89
ಚಿಕ್ಕಬಳ್ಳಾಪುರ: ಶೇ. 90.88
ಮಧುಗಿರಿ: ಶೇ.90.24
ಕಲಬುರಗಿ: ಶೇ.85.06

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago