ರಾಜ್ಯ

ಶೀಘ್ರದಲ್ಲೆ SSLC ಪೂರಕ ಫಲಿತಾಂಶ ಬಿಡುಗಡೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಶೀಘ್ರದಲ್ಲೆ SSLC ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್‌ ಇಎಬಿಯಿಂದ ಇಂದೇ ಫಲಿತಾಂಶ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್‌ ಲೋಡ್‌ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್‌ ಸೈಟ್‌ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿಬಹುದು.

SSLC ಪೂರಕ ಪರೀಕ್ಷೆಗಳು ಜೂನ್‌ ೧೪ ರಿಂದ ೨೧ರವರೆಗೆ ನಡೆದವು. KSEAB ಮೇ ೯ ರಂದು ಕರ್ನಾಟಕ SSLC ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನ ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

AddThis Website Tools
ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ: ಎಸ್‌ ಮುನಿಸ್ವಾಮಿ

ಕೋಲಾರ: ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್‌.ಮುನಿಸ್ವಾಮಿ…

6 hours ago

IPL2025: ಲಖನೌ ವಿರುದ್ಧ ಗೆದ್ದ ಪಂಜಾಬ್‌

ಲಖನೌ: ಬಿರುಸಿನ ಬ್ಯಾಟರ್‌‌ ಪ್ರಭ್‌ಸಿಮ್ರಾನ್‌ ಸಿಂಗ್‌ 69(34) ಅವರ ಅರ್ಧಶತಕದ ನೆರವಿನಿಂದ ಐಪಿಎಲ್‌ 18ನೇ ಆವೃತ್ತಿಯ ಲಖನೌ ವಿರುದ್ಧದ ಪಂದ್ಯದಲ್ಲಿ…

7 hours ago

ರಾಜ್ಯದಲ್ಲಿ ಡೀಸೆಲ್‌ ದರ 2 ರೂ. ಏರಿಕೆ

ಬೆಂಗಳೂರು: ಹಾಲು, ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್‌ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ…

7 hours ago

ಏ.2 ರಿಂದ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಏ.2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…

8 hours ago

ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು,…

8 hours ago

ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ಸ್ಪೀಕರ್‌ಗೆ ಮನವಿ ಮಾಡಿದ‌ ಆರ್.ಅಶೋಕ್‌

ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ವಿಪಕ್ಷ…

9 hours ago