ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾಳೆ.
ಪತ್ರದಲ್ಲಿ, ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿದೆ ಎಂದು ವರ್ಣಿಸಿದ್ದಾಳೆ.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಂಕಿತಾರನ್ನು ಬೆಂಗಳೂರಿಗೆ ಕರೆಸಿಕೊಂಡು ಸನ್ಮಾನಿಸಿ, ಆಕೆಯ ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಿದ್ದರು. ತನಗೆ ದೊರೆತ ಸತ್ಕಾರ, ಮುಂದಿನ ವಿದ್ಯಾಭ್ಯಾಸಕ್ಕೆ ಸಿಕ್ಕ ನೆರವಿಗೆ ಅಂಕಿತಾರವರು ಸಿಎಂಗೆ ಧನ್ಯವಾದ ತಿಳಿಸಿ ಈ ಪತ್ರ ಬರೆದಿದ್ದಾಳೆ.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…