ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಜೂನ್.12ಕ್ಕೆ ಮುಂದೂಡಿದೆ.
ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೂನ್.12ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇನ್ನು ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು.
ಇಂದು ನ್ಯಾಯಮೂರ್ತಿಗಳಾದ ಕಾಮೇಶ್ವರ್ ರಾವ್ ಹಾಗೂ ಜೋಶಿ ಅವರಿದ್ದ ಪೀಠ ವಿಚಾರಣೆಯನ್ನು ಜೂನ್.12ಕ್ಕೆ ಮುಂದೂಡಿಕೆ ಮಾಡಿ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…