ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಕೆಎಸ್ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ.
ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
ಈ ಮೂಲಕ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ ಶಂಕರ್, ಖಜಾಂಚಿ ಇ.ಎಸ್.ಜೈರಾಮ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…