ರಾಜ್ಯ

ಕಾಲ್ತುಳಿತ ದುರಂತ ಪ್ರಕರಣ: ಬಂಧಿತ ನಾಲ್ವರು ಆರೋಪಿಗಳು ಜೈಲುಪಾಲು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.

ಬಂಧಿತ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಸಿಬ್ಬಂದಿ ನಿಖಿಲ್‌ ಸೋಸಲೆ, ಸುಮಂತ್‌, ಡಿಎನ್‌ಎ ಕಂಪನಿ ಮ್ಯಾನೇಜರ್‌ ಕಿರಣ್‌, ಸಿಬ್ಬಂದಿ ಸುನೀಲ್‌ ಮ್ಯಾಥ್ಯೂ ಅವರನ್ನು ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೂನ್.‌19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

44 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

55 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

1 hour ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

1 hour ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago