ರಾಜ್ಯ

ಕಾಲ್ತುಳಿತ ದುರಂತ ಪ್ರಕರಣ: ಬೆಂಗಳೂರಿನಿಂದ ಪಂದ್ಯಗಳು ಸ್ಥಳಾಂತರ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ಇಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರ ಮಾಡಿದೆ.

ನವೆಂಬರ್.‌13ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಎ ಹಾಗೂ ಸೌತ್‌ ಆಫ್ರಿಕಾ ಎ ನಡುವಣ ಪಂದ್ಯಗಳನ್ನು ಆಯೋಜನೆ ಮಾಡಲಾಗಿತ್ತು.

ಆದರೆ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಿಂದ ರಾಜ್‌ಕೋಟ್‌ಗೆ ಪಂದ್ಯಗಳನ್ನು ಸ್ಥಳಾಂತರ ಮಾಡಿದೆ. ಈ ಬಗ್ಗೆ ನಿರ್ದಿಷ್ಟ ಕಾರಣ ನೀಡದ ಬಿಸಿಸಿಐ, ಪಂದ್ಯ ಸ್ಥಳಾಂತರ ಬಗ್ಗೆಯಷ್ಟೇ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

7 seconds ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

4 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

24 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

40 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago