ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು 25 ಕೋಟಿ ಜನ ಕಳೆದ ಹತ್ತು ವರ್ಷಗಳಲ್ಲಿ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ. ಶ್ರೀಗಂಧ ಬೆಳೆಗೆ ವಿಶೇಷ ಯೋಜನೆ ಮಾಡಲಾಗಿದೆ. ರಸಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕ ಕಡಿಮೆ ಆಗಿದೆ ಎಂದು ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು.
ಇನ್ನು ಆರ್.ಅಶೋಕ್ ಮಾತನಾಡಿ, ಬಜೆಟ್ನಲ್ಲಿ ಜನ ಹಿತದ ಕಡೆ ಗಮನ ಕೊಟ್ಟಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೇಂದ್ರವೇ ಹಾಸ್ಟೆಲ್ ಸ್ಥಾಪಿಸಲು ಮುಂದೆ ಬಂದಿದೆ. ರತೆಂಗು ಅಭಿವೃದ್ಧಿಗೂ ಉತ್ತೇಜನ ನೀಡಲಾಗಿದೆ. ಕ್ಯಾನ್ಸರ್ ಔಷಧಿಗೆ ವಿನಾಯಿತಿ ಕೊಡಲಾಗಿದೆ. ಇದು ಜನಹಿತದ ಬಜೆಟ್, ತೆರಿಗೆ ಹೊರೆ ಹಾಕದ ಬಜೆಟ್ ಎಂದು ತಿಳಿಸಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…