ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಮಂಡನೆ ಮಂಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿ ನಿರ್ಧಾರ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರು ಸಮವಸ್ತ್ರ ವಿತರಣೆ ಮಾಡಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂಗೆ ಹೆಚ್ಚಳ ಮಾಡಲಾಗುವುದು. 18 ವರ್ಷದ ಮಕ್ಕಳಿಗಾಗಿ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…