ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಮಂಡನೆ ಮಂಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿ ನಿರ್ಧಾರ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರು ಸಮವಸ್ತ್ರ ವಿತರಣೆ ಮಾಡಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂಗೆ ಹೆಚ್ಚಳ ಮಾಡಲಾಗುವುದು. 18 ವರ್ಷದ ಮಕ್ಕಳಿಗಾಗಿ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…