ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ.
ಶಿಕ್ಷಣ ಇಲಾಖೆಗೆ 47,224 ಕೋಟಿ, ಮಹಿಳಾ ಮತ್ತು ಮಕ್ಕಳ ಶಿಕ್ಷಣ ಇಲಾಖೆಗೆ 34,929 ಕೋಟಿ, ಇಂಧನ ಇಲಾಖೆಗೆ 29,947 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ, ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ, ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ, ಕಂದಾಯ ಇಲಾಖೆಗೆ 19,843 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ, ಲೋಕೋಪಯೋಗಿ ಇಲಾಖೆಗೆ 11,424 ಕೋಟಿ, ಆಹಾರ ಇಲಾಖೆ 7,942 ಕೋಟಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ 4,084 ಕೋಟಿ, ಇತರೆ ಇಲಾಖೆಗಳಿಗೆ 1,72, 757 ಕೋಟಿ ರೂ ಘೋಷಣೆ ಮಾಡಲಾಗಿದೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…