ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಿದ್ದಾರೆ.
ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರಲ್ಲಿ 70 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ. 100 ಕೋಟಿ ವೆಚ್ಚದಲ್ಲಿ ಸಿಎಂ ಕೃಷಿ ವಿಸ್ತಾರ್ ಯೋಜನೆ ಘೋಷಣೆ ಮಾಡಲಾಗುತ್ತದೆ. ಇಂದಿರಾ ಆಹಾರ್ ಕಿಟ್ಗೆ 6200 ಕೋಟಿ ನೀಡಲಾಗುತ್ತದೆ. ವೈಷ್ಣೋದೇವಿ ಯಾತ್ರಿಕರಿಗೆ ಸರ್ಕಾರದಿಂದ 5 ಸಾವಿರ ರೂ ಸಹಾಯಧನ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ 6200 ಕೋಟಿ ಅನುದಾನ. ಶಕ್ತಿ ಯೋಜನೆಗೆ 5300 ಕೋಟಿ ಅನುದಾನ ನೀಡಲಾಗುತ್ತದೆ. ಶಕ್ತಿ ಯೋಜನೆಗೆ 5300 ಕೋಟಿ ಮೀಸಲಿಟ್ಟಿದ್ದು, ಅನ್ನಭಾಗ್ಯ ಯೋಜನೆಗೆ 6200 ಕೋಟಿ ರೂ ಮೀಸಲಿಟ್ಟಿದ್ದೇವೆ. ಇನ್ನು ಗೃಹಲಕ್ಷ್ಮೀ ಯೋಜನೆಗೆ 10, 578 ಕೋಟಿ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…