ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇನ್ನು ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್ಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದರಿಂದ ಜನತೆಗೆ ತುಂಬಾ ಅನುಕೂಲವಾಗಲಿದೆ. ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಣೆ ಮಾಡಲಾಗಿದ್ದು, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿಗೆ 25 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
63 ತಾಲ್ಲೂಕುಗಳಲ್ಲಿ ಕುಪೋಷಿತ ಮಕ್ಕಳಿಗೆ ಪೌಷ್ಠಿಕ ಪುನಶ್ಚೇತನ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಂಡಿದ್ದು, ರಾಜ್ಯದ ಐದು ಕಡೆ ರೇಷ್ಮೆ ಪಾರ್ಕ್ ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…