cm siddaramaiah
ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮಾರ್ಚ್.6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಮಾರ್ಚ್.5ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದ್ದು, ಅಂದು ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಕಿತ್ತಾಟದ ಮಧ್ಯೆ ದಾಖಲೆಯ ಬಜೆಟ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್ಗಳನ್ನು ಈಗಾಗಲೇ ಮಂಡಿಸಿದ್ದು, ಮಾರ್ಚ್.6ರಂದು ಮಂಡಿಸುವ ಬಜೆಟ್ 17ನೇ ಬಜೆಟ್ ಆಗಲಿದೆ.
ಬೆಂಗಳೂರು : ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…