ಬೆಂಗಳೂರು: ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಅಂತಿಮ ಹಂತದ ಬಜೆಟ್ ಪೂವಭಾವಿ ಸಭೆ ನಡೆಸುತ್ತಿದ್ದಾರೆ.
ಇಂದು (ಫೆ.25) ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಚೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಬಜೆಟ್ ಕುರಿತಾಗಿ ಚರ್ಚೆ ನಡೆಸುತ್ತಿದ್ದು, ಇಂದು ಕೊನೆಯ ಹಂತವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…