ಬೆಂಗಳೂರು: ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್ಗ್ 1.10 ರೂ ಕಡಿತಮಾಡಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
ಕೆಇಆರ್ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯೂನಿಟ್ಗಿಂತ ಹೆಚ್ಚು ಬಳಸುವವರ ಪ್ರತಿಯೂಬ್ಬರಿಗೆ ಈ ದರ ಅನ್ವವಾಗಲಿದೆ. ಈ ಮೂಲಕ 15 ವರ್ಷಗಳ ಬಳಿಕ ಮೊದಲ ಬಾರಿಗೆ ವಿದ್ಯುತ್ ದರ ಇಳಿಕೆಯಾಗಿದೆ.
ಇನ್ನು ರಾಜ್ಯ ಸರ್ಕಾರ 200 ಯುನಿಟ್ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…