Siddaramaiah. Photo: PTI
ಬೆಂಗಳೂರು : ರಾಜ್ಯ ಸರ್ಕಾರದಿಂದ 9604 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು.
ಈ ಸಾಲಿನಲ್ಲಿ 9,604 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು. ಈಗಾಗಲೇ ₹ 623.96 ಕೋಟಿ ವೆಚ್ಚದಲ್ಲಿ ಕೋರ್ಟ್ ಕಟ್ಟಡ ವಸತಿ ಸಮುಚ್ಛಯ ನಿರ್ಮಿಸಲಾಗುತ್ತಿದೆ’ ಎಂದರು.
ಲಭ್ಯವಿರುವ ಅನುದಾನ ಬಳಸಿಕೊಂಡು ಎಲ್ಲ ನ್ಯಾಯಾಲಯಗಳಲ್ಲಿಯೂ ನೀರು, ಶೌಚಾಲಯದಂತಹ ಸೌಲಭ್ಯ ಕಲ್ಪಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗುತ್ತಿದೆ. ಜಲ ಮೂಲಗಳನ್ನು ಗುರುತಿಸುವುದು ಮತ್ತು ನೀರಿನ ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…