ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಸಿಡಿಆರ್ ಪ್ರಕರಣ ಹೊರತುಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.
ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ್ದು, ತನಿಖೆ ಮುಂದುವರಿಸಿದೆ.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…