Araga jnanendra
ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ ಹೊಡೆಯುತ್ತಾ ಬಂದಿದ್ದೀರಿ. ಇನ್ನು ಮೂರು ವರ್ಷಗಳ ಕಾಲ ಇದನ್ನೇ ಹೇಳುತ್ತೀರಾ ಎಂದು ಪ್ರಶ್ನಿಸಿದರು.
ಬಜೆಟ್ಗೂ ಮುನ್ನ ಹಾಗೂ ಬಜೆಟ್ ನಂತರ ಜನರಿಗೆ ತೆರಿಗೆ ವಿಧಿಸುತ್ತೀರಿ. ಬೇರೆ ಬೇರೆ ರೀತಿಯಲ್ಲಿ ತೆರಿಗೆ ಹಾಕಿ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವಾಗಿದೆ ಎಂದು ಆರೋಪಿಸಿದರು.
ಎಲ್ಲಾ ಭಾಗದ ಶಾಸಕರಿಗೆ ಅನುದಾನ ನೀಡಿದರೆ ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗುತ್ತದೆ. ಇಲ್ಲದಿದ್ದರೆ ಅಂಗವಿಕಲವಾಗುತ್ತದೆ ಎಂದು ಟೀಕಿಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…