Araga jnanendra
ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ ಹೊಡೆಯುತ್ತಾ ಬಂದಿದ್ದೀರಿ. ಇನ್ನು ಮೂರು ವರ್ಷಗಳ ಕಾಲ ಇದನ್ನೇ ಹೇಳುತ್ತೀರಾ ಎಂದು ಪ್ರಶ್ನಿಸಿದರು.
ಬಜೆಟ್ಗೂ ಮುನ್ನ ಹಾಗೂ ಬಜೆಟ್ ನಂತರ ಜನರಿಗೆ ತೆರಿಗೆ ವಿಧಿಸುತ್ತೀರಿ. ಬೇರೆ ಬೇರೆ ರೀತಿಯಲ್ಲಿ ತೆರಿಗೆ ಹಾಕಿ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವಾಗಿದೆ ಎಂದು ಆರೋಪಿಸಿದರು.
ಎಲ್ಲಾ ಭಾಗದ ಶಾಸಕರಿಗೆ ಅನುದಾನ ನೀಡಿದರೆ ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗುತ್ತದೆ. ಇಲ್ಲದಿದ್ದರೆ ಅಂಗವಿಕಲವಾಗುತ್ತದೆ ಎಂದು ಟೀಕಿಸಿದರು.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…