Araga jnanendra
ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ ಹೊಡೆಯುತ್ತಾ ಬಂದಿದ್ದೀರಿ. ಇನ್ನು ಮೂರು ವರ್ಷಗಳ ಕಾಲ ಇದನ್ನೇ ಹೇಳುತ್ತೀರಾ ಎಂದು ಪ್ರಶ್ನಿಸಿದರು.
ಬಜೆಟ್ಗೂ ಮುನ್ನ ಹಾಗೂ ಬಜೆಟ್ ನಂತರ ಜನರಿಗೆ ತೆರಿಗೆ ವಿಧಿಸುತ್ತೀರಿ. ಬೇರೆ ಬೇರೆ ರೀತಿಯಲ್ಲಿ ತೆರಿಗೆ ಹಾಕಿ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವಾಗಿದೆ ಎಂದು ಆರೋಪಿಸಿದರು.
ಎಲ್ಲಾ ಭಾಗದ ಶಾಸಕರಿಗೆ ಅನುದಾನ ನೀಡಿದರೆ ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗುತ್ತದೆ. ಇಲ್ಲದಿದ್ದರೆ ಅಂಗವಿಕಲವಾಗುತ್ತದೆ ಎಂದು ಟೀಕಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…