ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್ ದಾಖಲಿಸಲು ನಿರ್ಧರಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಪೋಸ್ಟ್ ಮಾಡಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು ನೀಡಿದೆ. ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…