ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 15 ರಿಂದ 26 ರ ವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ವಿಧಾನಮಂಡಲದ ನಿಯಮಾವಳಿಯಂತೆ ಜೂನ್ ಇಲ್ಲವೇ ಜುಲೈ ನಲ್ಲಿ ಅಧಿವೇಶನ ನಡೆಸಬೇಕು. ಇದರಂತೆ ಜುಲೈ ತಿಂಗಳ 15 ರಿಂದ 26 ರವರೆಗೆ
ಅಂದರೆ ಹತ್ತು ದಿನಗಳ ಕಾಲ ನಡೆಸಲು ಸರ್ಕಾರ ಮುಂದಾಗಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ ಪಡಿಸುವ ಅಧಿಕಾರವನ್ನು ಮುಖ್ಯ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದ್ದು, ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಲಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು.
ಇನ್ನು ಲೋಕಸಭಾ ಚುನಾವಣೆ ಫಲಿತಾಂಶದ ನಂತರ ನಡೆಯುತ್ತಿರುವ ಮೊದಲ ಕಲಾಪ ಇದರಾಗಿರುವುದರಿಂದ ಆಡಳಿತ ಪಕ್ಷಗಳ ಲೋಪಗಳನ್ನು ಎತ್ತಿ ಹಿಡಿದು ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಈ ಮೂಲಕ ಭಾರೀ ಜಟಾಪಟಿಗೆ ವಿಧಾನಮಂಡಲದ ಉಭಯ ಸದನಗಳು ಸಾಕ್ಷಿಯಾಗಲಿದೆ.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…