ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 15 ರಿಂದ 26 ರ ವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ವಿಧಾನಮಂಡಲದ ನಿಯಮಾವಳಿಯಂತೆ ಜೂನ್ ಇಲ್ಲವೇ ಜುಲೈ ನಲ್ಲಿ ಅಧಿವೇಶನ ನಡೆಸಬೇಕು. ಇದರಂತೆ ಜುಲೈ ತಿಂಗಳ 15 ರಿಂದ 26 ರವರೆಗೆ
ಅಂದರೆ ಹತ್ತು ದಿನಗಳ ಕಾಲ ನಡೆಸಲು ಸರ್ಕಾರ ಮುಂದಾಗಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ ಪಡಿಸುವ ಅಧಿಕಾರವನ್ನು ಮುಖ್ಯ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದ್ದು, ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಲಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು.
ಇನ್ನು ಲೋಕಸಭಾ ಚುನಾವಣೆ ಫಲಿತಾಂಶದ ನಂತರ ನಡೆಯುತ್ತಿರುವ ಮೊದಲ ಕಲಾಪ ಇದರಾಗಿರುವುದರಿಂದ ಆಡಳಿತ ಪಕ್ಷಗಳ ಲೋಪಗಳನ್ನು ಎತ್ತಿ ಹಿಡಿದು ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಈ ಮೂಲಕ ಭಾರೀ ಜಟಾಪಟಿಗೆ ವಿಧಾನಮಂಡಲದ ಉಭಯ ಸದನಗಳು ಸಾಕ್ಷಿಯಾಗಲಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…