ರಾಜ್ಯ

ಯುವಕರಿಗೆ ಮತ್ತೊಂದು ಸಂದೇಶ ರವಾನಿಸಿದ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಯುವಕರು ಆರೋಗ್ಯಯುತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕರೆ ನೀಡಿದ್ದಾರೆ.

ಇಂದು ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೃದಯದ ಖಾಯಿಲೆ ಚಿಕ್ಕ ವಯಸ್ಸಿನಲ್ಲಿ ಗೊತ್ತಾಗಲ್ಲ. ನಮಗೆ ವಯಸ್ಸಾಗುತ್ತಾ ಹೋದಂತೆ ಅದರ ಪರಿಣಾಮ ನಮಗೆ ಅರಿವಾಗುತ್ತದೆ. ಆದ್ದರಿಂದ ಯುವಕರು ಈಗಿನಿಂದಲೇ ಆರೋಗ್ಯಯುತ ಜೀವನ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಯುವಕರು ಪ್ರತಿ ದಿನ ಲವಲವಿಕೆಯಿಂದ ಇರಬೇಕು. ವಾಕ್‌ ಮಾಡಬೇಕು. ವಾಕ್‌ ಮಾಡುವುದರಿಂದ ದೇಹಕ್ಕೆ ತುಂಬಾ ಪ್ರಯೋಜನ ಇದೆ. ಆದ್ದರಿಂದ ಪ್ರತಿ ದಿನ ವಾಕ್‌ ಮಾಡುವುದರ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago