ಬೆಂಗಳೂರು: ಯುವಕರು ಆರೋಗ್ಯಯುತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.
ಇಂದು ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೃದಯದ ಖಾಯಿಲೆ ಚಿಕ್ಕ ವಯಸ್ಸಿನಲ್ಲಿ ಗೊತ್ತಾಗಲ್ಲ. ನಮಗೆ ವಯಸ್ಸಾಗುತ್ತಾ ಹೋದಂತೆ ಅದರ ಪರಿಣಾಮ ನಮಗೆ ಅರಿವಾಗುತ್ತದೆ. ಆದ್ದರಿಂದ ಯುವಕರು ಈಗಿನಿಂದಲೇ ಆರೋಗ್ಯಯುತ ಜೀವನ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯುವಕರು ಪ್ರತಿ ದಿನ ಲವಲವಿಕೆಯಿಂದ ಇರಬೇಕು. ವಾಕ್ ಮಾಡಬೇಕು. ವಾಕ್ ಮಾಡುವುದರಿಂದ ದೇಹಕ್ಕೆ ತುಂಬಾ ಪ್ರಯೋಜನ ಇದೆ. ಆದ್ದರಿಂದ ಪ್ರತಿ ದಿನ ವಾಕ್ ಮಾಡುವುದರ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…