ಬೆಂಗಳೂರು: ರಾಜ್ಯದಲ್ಲಿ ರೂ 1,245 ಕೋಟಿ ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್ ತಯಾರಿಕಾ ಕಂಪನಿ ವೈಜಿ-1 ಘೋಷಿಸಿದೆ.
ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ. ಈ ಬಗ್ಗೆ ಬುಧುವಾರ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.
ಕರ್ನಾಟಕದಲ್ಲಿ ಕೊರಿಯಾ ಭಾಷೆ, ಕಲಿಕಾ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಇಂಧನ – ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಕಂಪನಿಯ ಮುಖ್ಯಸ್ಥ ಹೊ ಕ್ಯೂನ್ ಸಾಂಗ್ ಅವರು ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…