ರಾಮನಗರ: ನಿಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ದಿಗೆ ಏನು ಮಾಡಿದ್ದೀಯಾ ಮೊದಲು ಹೇಳಪ್ಪ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಅಭಿವೃದ್ದಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಸತ್ತು ಹೋಗಿದೆ ಸರಿ, ನಿನ್ನ ಅವಧಿಯಲ್ಲಿ ಏನು ಮಾಡಿದ್ದೀಯಾ? ಹೇಳಪ್ಪ. ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ಎಂದು ಆರೋಪಿಸಿದರು.
ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ದಿಯಲ್ಲ. ಒಂದು ದಿನದಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿ ಒಪ್ಪಿಗೆ ಸೂಚಿಸುತ್ತೇನೆ ಎಂದು ಹೇಳಿದೆ. ಆದರೆ, ಯಾಕೆ ಮಾಡಲಿಲ್ಲ. ರಾಜಕೀಯದಲ್ಲಿ ಯಾರು ಶಾಶ್ವತ ಅಲ್ಲ, ಎಲ್ಲರೂ ನೆಲಕಚ್ಚಿದ್ದಾರೆ ಎಂದು ಏಕವಚನದಲ್ಲೇ ಗುಡುಗಿದರು.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…