ಬಳ್ಳಾರಿ: ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.
ಈ ಬಗ್ಗೆ ವಿಜಯನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಮಲಾಪುರದಲ್ಲಿ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ 10 ಎಕರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…