ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ(ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿಸಿಎಂ ಹೇಳಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ. ಆದರೂ ಬೇಕಂತಲೇ ಅಕ್ರಮವೆಂದು ಅವರ ವಿರುದ್ಧ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಳೆ ನಡೆದಿದೆ ಎಂದು ದೂರಿದರು.
ಸೋಮವಾರ ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಅದರ ಬಗ್ಗೆ ಎಚ್ಚರದಿಂದ ಇರುವಂತೆ ಪಕ್ಷದ ಮುಖಂಡರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…