chinnaswamy stemped
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತು ಇವೆಂಟ್ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನಿಲ್ ಮ್ಯಾಥ್ಯು, ಕಿರಣ್, ಸುಮಂತ್ ಅವರನ್ನು ಬಂಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:- ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ
ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್ಸಿಎ ವಿರುದ್ಧ ಹೈಕೋರ್ಟ್ ಯಾವುದೇ ಒತ್ತಾಯದ ಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆದೇಶ ನೀಡಿದ್ದು, ಮುಂದಿನ ಆದೇಶದ ಆಧಾರದ ಮೇಲೆ ತನಿಖೆ ಮುಂದುವರಿಸಲಾಗುವುದು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…