chinnaswamy stemped
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತು ಇವೆಂಟ್ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನಿಲ್ ಮ್ಯಾಥ್ಯು, ಕಿರಣ್, ಸುಮಂತ್ ಅವರನ್ನು ಬಂಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:- ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ
ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್ಸಿಎ ವಿರುದ್ಧ ಹೈಕೋರ್ಟ್ ಯಾವುದೇ ಒತ್ತಾಯದ ಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆದೇಶ ನೀಡಿದ್ದು, ಮುಂದಿನ ಆದೇಶದ ಆಧಾರದ ಮೇಲೆ ತನಿಖೆ ಮುಂದುವರಿಸಲಾಗುವುದು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…