ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸಾಗರದಲ್ಲಿ ಗಣಪತಿಯ ವಿಗ್ರಹಕ್ಕೆ ಉಗುಳುವ ಹೀನ ಕೆಲಸ ಮಾಡಿದ್ದಾರೆ. ಜಾಗತಿಕ ಭಯೋತ್ಪಾದನೆಗೆ ದೊಡ್ಡ ಕೊಡುಗೆ ಕೊಟ್ಟವರು ನೀವು ಹೊಗಳಿದ ಶಾಂತಿದೂತರೇ.
ಭರತಖಂಡದಲ್ಲಿ ಹಿಂದೂಗಳ ಮಾರಣಹೋಮಕ್ಕೆ ಕಾರಣರಾದವರು ನೀವು ಹೊಗಳಿದ ಶಾಂತಿದೂತರೆ. ಭಾರತವನ್ನು ವಿಭಜಿಸುವ ಮೂಲಕ ಅಖಂಡ ಭಾರತವನ್ನು ತುಂಡರಿಸಿದವರ ನೀವು ಹೊಗಳಿದ ಶಾಂತಿದೂತರೆ.
ಈ ನಿಮ್ಮ ಶಾಂತಿದೂತರನ್ನು ನಂಬಿಕೊಂಡಿದ್ದರೆ ಮುಂದೊಂದು ದಿನ ದೇಶದಲ್ಲಿ ಸಂವಿಧಾನದ ಬದಲಿಗೆ ಷರಿಯಾ ಆವರಿಸಿಕೊಂಡಿತು. ರಾಷ್ಟ್ರಧ್ವಜ ಹಾಗೂ ರಾಷ್ಟ್ರಲಾಂಛನವನ್ನು ಗೌರವಿಸಲಾರದವರು ಸಂವಿಧಾನವನ್ನ ಉಳಿಸಿಯಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…